‘ಮಂಗಳೂರು ವಿಶ್ವವಿದ್ಯಾಲಯದ ನಿಯಮದಂತೆ ಹಾಜರಾತಿ ಕಡ್ಡಾಯಗೊಳಿಸಿದ್ದೇವೆ. ಹಾಜರಾತಿ ಕೊರತೆಯಾಗಿದ್ದ 70 ವಿದ್ಯಾರ್ಥಿಗಳಿಗೆ ಮೂರು ತಿಂಗಳ ಮೊದಲೇ ಸೂಚನೆ ನೀಡಲಾಗಿತ್ತು. ಆದರೂ, ಹಾಜರಾತಿ ಕೊರತೆಯಾದ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳದೇ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಕಾಲೇಜು ಪ್ರಾಂಶುಪಾಲ ಟಿ.ಡಿ. ತಿಮ್ಮಯ್ಯ ತಿಳಿಸಿದರು.