ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಸೋಮವಾರಪೇಟೆ ಡಿವೈಎಸ್ಪಿ ಪಿ.ಕೆ.ಮುರಳೀಧರ್, ಸಿಪಿಐ ಬಿ.ಎಸ್.ದಿನೇಶ್ ಕುಮಾರ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ನಂದೀಶ್ ಕುಮಾರ್, ಪಿಎಸ್ಐ ಸದಾಶಿವ, ಪ್ರೊಬೇಷನರಿ ಪಿಎಸ್ಐ ಅರ್ಚನಾ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಟಿ.ಎಸ್.ಸಜಿ, ಕೆ.ಎಸ್.ಸುಧೀರ್ಕುಮಾರ್, ದಯಾನಂದ, ಸಂದೇಶ್, ಜೋಸೆಫ್, ಎ.ಮಂಜುನಾಥ್, ಎನ್.ಆರ್.ರಮೇಶ್, ವೈ.ಎಸ್.ನಾಗರಾಜ್, ಪ್ರಕಾಶ್, ಸಂಪತ್ ರೈ, ಸುಧೀಶ್ಕುಮಾರ್, ಅಭಿಷೇಕ್, ಮಣಿಕಂಠ, ಚಂದ್ರು, ವಿವೇಕ ಮತ್ತಿತರರು ಪಾಲ್ಗೊಂಡಿದ್ದರು. ಈ ತಂಡವನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.