ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಎರಡು ದಿನ ಮಳೆ?

Last Updated 25 ಮೇ 2019, 19:28 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಬಲ ಸುಳಿಗಾಳಿ ಇರುವುದರಿಂದ ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಕ್ಷೀಣಿಸಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿಯೂ ಭಾನುವಾರದಿಂದ ಮಳೆ ಕಡಿಮೆಯಾಗಲಿದೆ ಎಂದಿದೆ. ಬಿಸಿಲು ಅಧಿಕವಾಗಿರುವುದರಿಂದಾಗಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT