‘ಚಾಮರಾಜನಗರದ ಚಾಮರಾಜೇಶ್ವರ, ಮಲೆ ಮಹದೇಶ್ವರ ಶೈವ ದೇವರು. ಅದೇ ರೀತಿ ಹಂಪಿ, ಹಳೇಬೀಡಿಗೆ ಹೋದರೂ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುತ್ತಾರೆ. ಆದರೆ, ಬೇರೆ ಊರಿಗೆ ಹೋದರೆ ಏಕೆ ಕಳೆದುಕೊಳ್ಳುವುದಿಲ್ಲ? ಶೈವ ಕ್ಷೇತ್ರಗಳು ಅಭಿವೃದ್ಧಿ ಆಗಬಾರದು ಎಂದು ವೈದಿಕ ವೈಷ್ಣವರು ನೋಡಿಕೊಂಡಿದ್ದಾರೆ. ಇವುಗಳ ಹಿಂದೆ ಸಾಂಸ್ಕೃತಿಕ ಸಂಚು ಇದೆ’ ಎಂದು ತಿಳಿಸಿದರು.