ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಿಐಟಿಯು ಅಧ್ಯಕ್ಷ ಅನಂತ ಸುಬ್ಬರಾವ್ ಜತೆ ಚರ್ಚಿಸಲಾಗಿದ್ದು, ಬಂದ್ ಮಾಡುವುದಿಲ್ಲ ಮುಷ್ಕರ ಮಾತ್ರ ಮಾಡುವುದಾಗಿ ತಿಳಿಸಿದ್ದಾರೆ. ಹಾಗಾಗಿ, ನಿತ್ಯದ ಜನಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಸಚಿವರು ತಿಳಿಸಿದರು.