ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ವ್ಯಾಪ್ತಿಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹೊಂದಿದ್ದು, ಈ ಜಿಲ್ಲೆಗಳಿಂದ ನಿತ್ಯ ನೂರಕ್ಕೂ ಅಧಿಕ ಬಸ್ಗಳು ಮಹಾರಾಷ್ಟ್ರದ ಮುಂಬೈ, ಪುಣೆ, ಸೊಲ್ಲಾಪುರ, ಕೊಲ್ಹಾಪುರ, ಜತ್ತ, ಅಕ್ಕಲಕೋಟ, ಗಡಹಿಂಗ್ಲಜ, ಸಾತಾರ, ಸಾಂಗ್ಲಿ, ಚಿಪಳೂಣ, ಕರಾಡ, ಮಹಾಬಲೇಶ್ವರ ಸೇರಿದಂತೆ ಪ್ರಮುಖ ನಗರಗಳಿಗೆ ಸಂಚರಿಸುತ್ತವೆ.