‘ಸುವರ್ಣ ತ್ರಿಭುಜ ದೋಣಿಯ ಅವಶೇಷಗಳು ಬುಧವಾರ ಪತ್ತೆಯಾಗಿವೆ. ಕಾರ್ಯಾಚರಣೆಯನ್ನು ವೀಕ್ಷಿಸಲುನನ್ನನ್ನುಹಾಗೂ ಮೀನುಗಾರರ ಒಂಬತ್ತು ಮಂದಿ ಮುಖಂಡರನ್ನುನೌಕಾಪಡೆಯ ಅಧಿಕಾರಿಗಳು ಭಾನುವಾರ ರಾತ್ರಿ ಕರೆದುಕೊಂಡು ಹೋಗಿದ್ದರು.ಸುಮಾರು ಐದು ದಿನ ಸಮುದ್ರದಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ನೌಕಾಪಡೆಯನುರಿತ ಕ್ಯಾಪ್ಟನ್ಗಳ ಸಮ್ಮುಖದಲ್ಲಿ,ಶಬ್ದದ ಕಂಪನ ಆಧರಿಸಿದ ಸೋನಾರ್ ತಂತ್ರಜ್ಞಾನಬಳಸಿ ಶೋಧ ಕಾರ್ಯ ನಡೆಸಲಾಯಿತು’ ಎಂದರು.