ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಬಗ್ಗೆ ಸ್ಪಷ್ಟನೆ ನೀಡಿದ ಅವರು, ‘ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಮಾಡುವ ಸಲುವಾಗಿ ದೆಹಲಿಗೆ ಹೋಗಿದ್ದೆ. ಅದೇ ಸಮಯದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅರವನ್ನು ಭೇಟಿ ಮಾಡಿದ್ದೇನೆ. ದೆಹಲಿಯಲ್ಲೇ ಉಳಿದಿದ್ದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ’ ಎಂದು ವಿವರಣೆ ನೀಡಿದರು.