ನಾಲ್ವರ ಆಯ್ಕೆಗೆ ಚಿಂತನೆ: ’ವಿಧಾನ ಪರಿಷತ್ಗೆ ಬೆಂಗಳೂರು ಆಗ್ನೇಯ, ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಗ್ಗೆಕುರಿತು ಸಭೆ ನಡೆಸಲಾಗಿದೆ.ರಂಗನಾಥ, ಶಿಕ್ಷಕರ ಕ್ಷೇತ್ರದ ಆಕಾಂಕ್ಷಿ. ಆಗ್ನೇಯ ಪದವೀಧರ ಕ್ಷೇತ್ರಕ್ಕೆಚೌಡರೆಡ್ಡಿ ತೂಪಲ್ಲಿ, ರಮೇಶ್ ಬಾಬು, ಶಿವಶಂಕರ್ ಅವರು ಆಕಾಂಕ್ಷಿಗಳಾಗಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಗ್ಗೆ ಚರ್ಚೆ ಆಗಿಲ್ಲ’ ಎಂದರು.