ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಸಿಗದಿದ್ದಕ್ಕೆ ಕುತ್ತಿಗೆ ಕೊಯ್ದುಕೊಂಡ ವ್ಯಕ್ತಿ

Last Updated 29 ಮಾರ್ಚ್ 2020, 6:02 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ(ಮಧುಗಿರಿ ತಾ): ಕುಡಿಯುವುದಕ್ಕೆ ಮದ್ಯ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನನೊಂದ ವ್ಯಕ್ತಿಯೊಬ್ಬ ಚಾಕುವಿನಿಂದ ಕುತ್ತಿಗೆ ಕೂಯ್ದು ಕೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮದ ಹನುಮಂತಪ್ಪ (60) ಎಂಬುವವರೆ ಕುತ್ತಿಗೆ ಕೊಯ್ದುಕೊಂಡ ವ್ಯಕ್ತಿ. ತೀವ್ರ ರಕ್ತ ಸ್ರಾವವಾಗುತ್ತಿದ್ದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT