ಜನರು ವದಂತಿಗಳಿಗೆ ಕಿವಿಗೊಡಬಾರದು. ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದು ಸರಿಯಲ್ಲ. ರೋಗ ಲಕ್ಷಣ ಇದ್ದವರು ಕಡ್ಡಾಯವಾಗಿ ಮುಖಗವಸು ಹಾಕಿಕೊಳ್ಳಬೇಕು. ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ. ತೆಲಂಗಾಣದ ಟೆಕಿ ಸಂಪರ್ಕದಲ್ಲಿ ಇದ್ದವರನ್ನು ಪತ್ತೆಹಚ್ಚಿ, ಅವರನ್ನು ತಪಾಸಣೆಗೆ ಒಳಪಡಿಸುವ ಕೆಲಸ ಸಾಗಿದೆ ಎಂದು ತಿಳಿಸಿದರು.