ಕೊರೊನಾ ವೈರಸ್ ವಿರುದ್ಧ ಜಾಗೃತಿ ಮೂಡಿಸುವುದಾಗಿ ದಾವಣಗೆರೆಯಲ್ಲಿ ಓಡಾಡುತ್ತಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಶ್ನೆ ಮಾಡಿ, ತರಾಟೆಗೆ ತೆಗೆದುಕೊಂಡಿದ್ದು. ಈ ಕುರಿತು ಮಾತನಾಡಿರುವ ರೇಣುಕಾಚಾರ್ಯ .ಸಂಸದರ ಮನೆಗೆ ನಾನು, ಮೇಯರ್ ಹೋಗಿದ್ದೇವೆ. 10 ಅಡಿ ದೂರ ನಿಂತು ಆರೋಗ್ಯ ವಿಚಾರಿಸಿದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.