ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಮುಸ್ಲಿಂರಿಗೆ ತೊಂದರೆ ಇಲ್ಲ; ಕಮಿಷನರ್

Last Updated 14 ಡಿಸೆಂಬರ್ 2019, 7:48 IST
ಅಕ್ಷರ ಗಾತ್ರ

ಬೆಂಗಳೂರು: ಪೌರತ್ವ ಕಾಯ್ದೆ ಸಂಬಂಧ ನಗರ ಪೊಲೀಸ್ ಕಮಿಷನರ್ ಭಾಸ್ಕರ್‌ ರಾವ್ ಶುಕ್ರವಾರ ಟ್ವೀಟ್ ಮಾಡಿದ್ದು, ‘ಕಾಯ್ದೆಯು ಅಕ್ರಮ ವಲಸೆಗಾರರಿಗೆ ಸಂಬಂಧಿಸಿದ್ದು’ ಎಂದಿದ್ದಾರೆ.

‘ಭಾರತೀಯರೆಲ್ಲರೂ ಸಮಾನರು. ಭಾರತೀಯ ಮುಸ್ಲಿಂರಿಗೆ ಯಾವುದೇ ತೊಂದರೆ ಇಲ್ಲ. ತಮ್ಮ ಸ್ಥಾನಮಾನ ಬಗ್ಗೆ ಅತಂಕಪಡುವ ಅಗತ್ಯವಿಲ್ಲ. ಯಾವುದೇ ಸುಳ್ಳು ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ’ ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT