‘ಲೋಕಾಯುಕ್ತ ಪೊಲೀಸರು ಸದ್ಯ ಲೋಕಾಯುಕ್ತರ ಅಧೀನಕ್ಕೆ ಒಳಪಟ್ಟಿಲ್ಲ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಳಿ ನಡೆಸಲು ಈ ಪೊಲೀಸರು ಅವರ ಪೂರ್ವಾನುಮತಿ ಪಡೆಯುವಂತಿಲ್ಲ. ಹೀಗಾಗಿ, ತಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತಕ್ಕೆ ಸ್ವತಂತ್ರ ಸಿಬ್ಬಂದಿ ಹಾಗೂ ಪೊಲೀಸರನ್ನು ನೀಡಲಾಗುವುದು’ ಎಂದು ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದರು.