<p><strong>ಮೈಸೂರು: </strong>‘ಸಾಮಾಜಿಕ ನ್ಯಾಯ ಪಾಲಿಸುವವರಿಗೆ ಮಾತ್ರ ನನ್ನ ಬೆಂಬಲ. ಅದನ್ನು ಯಾರೇ ವಿರೋಧಿಸಿದರೂ ಅವರ ಜತೆ ಇರುವುದು ಸಾಧ್ಯವೇ ಇಲ್ಲ’ ಎಂದು ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಲ್ಲಿ ಶುಕ್ರವಾರ ಹೇಳಿದರು.</p>.<p>ಕನಕ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು. ‘ನಾನು ಎಂದಿಗೂ ಸ್ವಾಭಿಮಾನ ಮರೆತು ರಾಜಕಾರಣ ಮಾಡಿಲ್ಲ.. ಯಾರಿಗೇ ಆದರೂ ತಲೆ ಬಗ್ಗಿಸಿ ರಾಜಕಾರಣ ಮಾಡುವ ಅಭ್ಯಾಸ ನನಗಿಲ್ಲ. ಸ್ವಾಭಿಮಾನ ಕಳೆದುಹೋದ ಮೇಲೆ ಇದ್ದರೆಷ್ಟು, ಸತ್ತರೆಷ್ಟು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಸಾಮಾಜಿಕ ನ್ಯಾಯ ಪಾಲಿಸುವವರಿಗೆ ಮಾತ್ರ ನನ್ನ ಬೆಂಬಲ. ಅದನ್ನು ಯಾರೇ ವಿರೋಧಿಸಿದರೂ ಅವರ ಜತೆ ಇರುವುದು ಸಾಧ್ಯವೇ ಇಲ್ಲ’ ಎಂದು ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಲ್ಲಿ ಶುಕ್ರವಾರ ಹೇಳಿದರು.</p>.<p>ಕನಕ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು. ‘ನಾನು ಎಂದಿಗೂ ಸ್ವಾಭಿಮಾನ ಮರೆತು ರಾಜಕಾರಣ ಮಾಡಿಲ್ಲ.. ಯಾರಿಗೇ ಆದರೂ ತಲೆ ಬಗ್ಗಿಸಿ ರಾಜಕಾರಣ ಮಾಡುವ ಅಭ್ಯಾಸ ನನಗಿಲ್ಲ. ಸ್ವಾಭಿಮಾನ ಕಳೆದುಹೋದ ಮೇಲೆ ಇದ್ದರೆಷ್ಟು, ಸತ್ತರೆಷ್ಟು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>