‘ಮೈಂಡ್ಟ್ರೀ ವಹಿವಾಟಿನಲ್ಲಿಅಕ್ರಮ ನಡೆದಿರುವ ಸಂಬಂಧ ಆ ಷೇರುಗಳನ್ನು ಜಪ್ತಿ ಮಾಡಿದ್ದೆವು.ಅವರು ಮೈಂಡ್ಟ್ರೀ ಷೇರುಗಳನ್ನು ಮಾರಬೇಕು ಎಂದಾಗ ಅದನ್ನು ಬಿಡುಗಡೆ ಮಾಡಿ, ಅವರು ಸೂಚಿಸಿದ ಬೇರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡೆವುಕಾನೂನಿನ ವ್ಯಾಪ್ತಿಯಲ್ಲಿ ಆದಾಯ ತೆರಿಗೆ ಇಲಾಖೆಯು ಸಿದ್ದಾರ್ಥ ಅವರಿಗೆ ಎಲ್ಲ ರೀತಿಯಲ್ಲಿಯೂ ಸಹಕರಿಸಿತ್ತು’ ಎಂದು ಅಧಿಕಾರಿ ನುಡಿದರು.