ದಾವಣಗೆರೆ: ‘ಸ್ಥಳೀಯ ಮುಖಂಡರ ಸಹಮತ ಇಲ್ಲದಿರುವುದರಿಂದ ನನಗೆ ಟಿಕೆಟ್ ತಪ್ಪಿರಬಹುದು. ನಾನು ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ. ನನಗೆ ಬೇಸರವೂ ಇಲ್ಲ. ಆದರೆ, ಕಾಂಗ್ರೆಸ್ ರೈತಪರ ಹೋರಾಟಗಾರರನ್ನು ಗುರುತಿಸುವ ಕೆಲಸವನ್ನು ಮುಂದುವರಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಪಕ್ಷೇತರ ಅಭ್ಯರ್ಥಿ ತೇಜಸ್ವಿ ಪಟೇಲ್ ಹೇಳಿದರು.