ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಶಾಸಕರಾದ ಕೆ.ಷಡಕ್ಷರಿ, ಡಾ.ರಫೀಕ್ ಅಹಮ್ಮದ್, ಜೆಡಿಎಸ್ ಮುಖಂಡ ರಮೇಶ್ ಬಾಬು ನಾಮಪತ್ರ ಸಲ್ಲಿಸುವ ವೇಳೆ ಇದ್ದರು. ಮೆರವಣಿಗೆಯ ಉದ್ಧಕ್ಕೂ ಸಣ್ಣ ಕೈಗಾರಿಕಾ ಸಚಿವ ಎಸ್.ಆರ್. ಶ್ರೀನಿವಾಸ್, ಮಾಜಿ ಶಾಸಕ ಸುರೇಶ್ ಬಾಬು, ಶಾಸಕರಾದ ಡಿ.ಸಿ.ಗೌರಿಶಂಕರ್, ಎಂ.ವಿ. ವೀರಭದ್ರಯ್ಯ ಇತರರಿದ್ದರು.