<p><strong>ಬಳ್ಳಾರಿ:</strong>‘ಕಾಂಗ್ರೆಸ್- ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳ ಮೂಲಕ ಗೊತ್ತಾಗಿದೆ. ರಾಜೀನಾಮೆ ಗೂ ನಮ್ಮ ಪಕ್ಷಕ್ಕೂ ಸಂಬಂಧ ಇಲ್ಲ, ರಾಜೀನಾಮೆ ಯಾಕೆ ಕೊಟ್ಟರು ಎಂದು ರಾಜೀನಾಮೆ ಕೊಟ್ಟವರೇ ಹೇಳುತ್ತಾರೆ’ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇದು ಆಪರೇಷನ್ ಕಮಲ ಅಲ್ಲ, ಆಗುತ್ತಿರುವ ಬೆಳವಣಿಗೆಗಳಿಗೂ ನಮಗೂ ಸಂಬಂಧ ಇಲ್ಲ' ಎಂದರು.</p>.<p>'ನಾನು ಈ ಹಿಂದೆ ಬಳ್ಳಾರಿಗೆ ಬಂದಾಗ ಕಾಕತಾಳೀಯ ಎಂಬಂತೆ ಹೇಳಿದ್ದೆ, ಬಳ್ಳಾರಿಯಿಂದಲೇ ಶಾಸಕರ ರಾಜೀನಾಮೆ ಆರಂಭ ಆಗಬಹುದೆಂಬ ಮಾತನ್ನು ನಮ್ಮ ಮನೆ ದೇವರು ಬಳ್ಳಾರಿಯ ಚೌಡೇಶ್ವರಿ - ದುರ್ಗಮ್ಮನೇ ನನ್ನ ಬಾಯಿಂದ ಆಡಿಸಿದ್ದಿರಬಹುದು ಎಂದರು.</p>.<p>ರಾಜ್ಯದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ರಾಷ್ಟ್ರೀಯ ಮುಖಂಡರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಇಂದು ರಾಜ್ಯದ ಹಲವೆಡೆ ಸದಸ್ಯತ್ವ ಅಭಿಯಾನ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong>‘ಕಾಂಗ್ರೆಸ್- ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳ ಮೂಲಕ ಗೊತ್ತಾಗಿದೆ. ರಾಜೀನಾಮೆ ಗೂ ನಮ್ಮ ಪಕ್ಷಕ್ಕೂ ಸಂಬಂಧ ಇಲ್ಲ, ರಾಜೀನಾಮೆ ಯಾಕೆ ಕೊಟ್ಟರು ಎಂದು ರಾಜೀನಾಮೆ ಕೊಟ್ಟವರೇ ಹೇಳುತ್ತಾರೆ’ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇದು ಆಪರೇಷನ್ ಕಮಲ ಅಲ್ಲ, ಆಗುತ್ತಿರುವ ಬೆಳವಣಿಗೆಗಳಿಗೂ ನಮಗೂ ಸಂಬಂಧ ಇಲ್ಲ' ಎಂದರು.</p>.<p>'ನಾನು ಈ ಹಿಂದೆ ಬಳ್ಳಾರಿಗೆ ಬಂದಾಗ ಕಾಕತಾಳೀಯ ಎಂಬಂತೆ ಹೇಳಿದ್ದೆ, ಬಳ್ಳಾರಿಯಿಂದಲೇ ಶಾಸಕರ ರಾಜೀನಾಮೆ ಆರಂಭ ಆಗಬಹುದೆಂಬ ಮಾತನ್ನು ನಮ್ಮ ಮನೆ ದೇವರು ಬಳ್ಳಾರಿಯ ಚೌಡೇಶ್ವರಿ - ದುರ್ಗಮ್ಮನೇ ನನ್ನ ಬಾಯಿಂದ ಆಡಿಸಿದ್ದಿರಬಹುದು ಎಂದರು.</p>.<p>ರಾಜ್ಯದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ರಾಷ್ಟ್ರೀಯ ಮುಖಂಡರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಇಂದು ರಾಜ್ಯದ ಹಲವೆಡೆ ಸದಸ್ಯತ್ವ ಅಭಿಯಾನ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>