<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳುವ ಮೂಲಕ ಕಾಲೆಳೆದಿದ್ದಾರೆ.</p>.<p>‘ಪ್ರಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರವನ್ನು ಚುನಾವಣಾ ವಿಷಯವಾಗಿಸಿರುವುದಕ್ಕೆ ನನಗೆ ಸಂತೋಷವಿದೆ. ಅದು ನಿಮ್ಮದೇ ಪಕ್ಷದ ದುರ್ಬಲ ಅಂಶ(ವೀಕ್ ಪಾಯಿಂಟ್)ಆಗಿದೆ’</p>.<p>‘ನಮ್ಮ ಸರ್ಕಾರದ ವಿರುದ್ಧ ಆಧಾರರಹಿತವಾದ ಭ್ರಷ್ಟಾಚಾರದ ಆರೋಪಗಳನ್ನು ನೀವು ಮಾಡುತ್ತಿದ್ದೀರಾ’.</p>.<p>‘ಚುನಾವಣೆ ಗೆಲ್ಲಲು ರೆಡ್ಡಿ ಸಹೋದರರನ್ನು ನೀವು ಬಳಸಿಕೊಳ್ಳುತ್ತಿರುವ ನೈತಿಕತೆಯ ಕುರಿತು ಐದು ನಿಮಿಷ ಮಾತನಾಡಬಲ್ಲಿರಾ?’ ಎಂದು ಕುಟುಕಿದ್ದಾರೆ. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳುವ ಮೂಲಕ ಕಾಲೆಳೆದಿದ್ದಾರೆ.</p>.<p>‘ಪ್ರಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರವನ್ನು ಚುನಾವಣಾ ವಿಷಯವಾಗಿಸಿರುವುದಕ್ಕೆ ನನಗೆ ಸಂತೋಷವಿದೆ. ಅದು ನಿಮ್ಮದೇ ಪಕ್ಷದ ದುರ್ಬಲ ಅಂಶ(ವೀಕ್ ಪಾಯಿಂಟ್)ಆಗಿದೆ’</p>.<p>‘ನಮ್ಮ ಸರ್ಕಾರದ ವಿರುದ್ಧ ಆಧಾರರಹಿತವಾದ ಭ್ರಷ್ಟಾಚಾರದ ಆರೋಪಗಳನ್ನು ನೀವು ಮಾಡುತ್ತಿದ್ದೀರಾ’.</p>.<p>‘ಚುನಾವಣೆ ಗೆಲ್ಲಲು ರೆಡ್ಡಿ ಸಹೋದರರನ್ನು ನೀವು ಬಳಸಿಕೊಳ್ಳುತ್ತಿರುವ ನೈತಿಕತೆಯ ಕುರಿತು ಐದು ನಿಮಿಷ ಮಾತನಾಡಬಲ್ಲಿರಾ?’ ಎಂದು ಕುಟುಕಿದ್ದಾರೆ. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>