ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಮೇಶ ಜಾಧವಗೆ ಸಭಾಧ್ಯಕ್ಷರ ನೋಟಿಸ್‌

Last Updated 7 ಮಾರ್ಚ್ 2019, 20:05 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚಿಂಚೋಳಿಯ ಡಾ.ಉಮೇಶ ಜಾಧವ ಅವರಿಗೆ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಗುರುವಾರ ನೋಟಿಸ್‌ ನೀಡಿದ್ದಾರೆ.

‘ನೋಟಿಸ್‌ ತಲುಪಿದ ಏಳು ದಿನಗಳೊಳಗೆ ಖುದ್ದಾಗಿ ಹಾಜರಾಗಿ ರಾಜೀನಾಮೆ ಬಗ್ಗೆ ಕೆಲವು ವಿವರಣೆಗಳನ್ನು ನೀಡಬೇಕು’ ಎಂದು ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂಬ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರುಸಭಾಧ್ಯಕ್ಷರಿಗೆ ತಿಂಗಳ ಹಿಂದೆಯೇ ದೂರು ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಜಾಧವ ಬಿಜೆಪಿಗೆ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT