ಆರೋಪಿ ಹೇಳಿಕೆ ಹಿನ್ನೆಲೆಯಲ್ಲಿ ನಂದ, ಅನಂತು ಹಾಗೂ ಕೃಷ್ಣಮೂರ್ತಿ ಅವರನ್ನು ಪ್ರಶ್ನಿಸಲಾಗಿತ್ತು. ‘ಅಲೆಮಾರಿ ನಿಗಮದಿಂದ ಕೆಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಸಲು ಯೋಗೀಶ್ಬಾಬು, ಸತೀಶ್, ಜ್ಯೋತಿ ಪ್ರಕಾಶ್, ಉಮೇಶ್ ಮತ್ತು ರಾಜು ಎಂಬುವವರು ಸಚಿವರಿಗೆ ಹಣ ನೀಡಿದ್ದರು. ಅದನ್ನು ಮೋಹನ್ ಕುಮಾರ್ಗೆ ತಲುಪಿಸಲಾಗಿತ್ತು’ ಎಂದೂ ಖಚಿತಪಡಿಸಿದ್ದರು.