40 ಎಕರೆಗಿಂತಲೂ ಹೆಚ್ಚು ಭತ್ತದ ಬೆಳೆಯಲ್ಲಿ ನೀರು ನಿಂತಿದ್ದು, ಆಲ್ದರ್ತಿ, ಜಾಡಲದಿನ್ನಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಕೊಚ್ಚಿಹೋಗಿದ್ದರಿಂದ ಸಂಪರ್ಕ ಕಡಿತವಾಗಿದೆ. ಮಧ್ಯಾಹ್ನವಾದರೂ ಸ್ಥಳಕ್ಕೆ ಯಾವುದೇ ಅಧಿಕಾರಿಗಳ ಬರದೆ ಇರುವುದಕ್ಕೆ ರೈತರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಳೆಹಾನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.