ಕಾನೂನು ಬಗ್ಗೆ ಅರಿಯವಂತೆ ನಾನು ನನ್ನ ಹಿರಿಯ ಅಧಿಕಾರಿಗಳಿಗೆ ಹೇಳಿದ್ದೇನೆ. ಬೆಂಗಳೂರು ಮತ್ತು ಇತರ ಬೃಹತ್ ನಗರಗಳಲ್ಲಿ ವಿದೇಶಿಯರು ಬಂದು ಇಲ್ಲಿಯೇ ನೆಲೆಯೂರುತ್ತಾರೆ. ಇವರು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ. ಈ ವಾರ ಎನ್ಆರ್ಸಿ ಬಗ್ಗೆ ನಾವು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.