ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಗತ್ಯ ವಸತಿ ಮತ್ತು ಗುಣಮಟ್ಟದ ಆಹಾರ ಸೇರಿಅಗತ್ಯ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ ಎಂದ ಅವರು.ಅಧಿಕಾರಿಗಳು ಕೂಡಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ,ಬಾಕಿ ಕಾಮಗಾರಿಗಳನ್ನ ಪೂರ್ಣಗೊಳಿಸಲು ಖಾಸಗಿಸಂಸ್ಥೆಗೆ ಮನವಿ ಮಾಡುತ್ತೇನೆ. ಈ ಸಂಸ್ಥೆ ಸರಿಯಾಗಿ ಸ್ಪಂದಿಸುತ್ತಿಲ್ಲ,ಕಳೆದ 5 ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತಿಲ್ಲ,ಇದರಿಂದಾಗಿ ಕಾಮಗಾರಿಗಳು ನೆನಗುದಿಗೆ ಬಿದ್ದಿವೆ, ಹೀಗೆ ಮುಂದುವರಿದರೆ ಬಹಳ ಕಷ್ಟ ಆಗುತ್ತೆ ಅಂತ ಆ ಸಂಸ್ಥೆಗೆ ತಿಳಿಸಿದ್ದೇನೆ ಎಂದರು.