ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವರ್ಗಾವಣೆ ಬೇಡ: ಶಾಸಕ ಯು.ಟಿ. ಖಾದರ್

Last Updated 3 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಜಿಲ್ಲೆಯು ಸೂಕ್ಷ್ಮಪ್ರದೇಶವಾಗಿದ್ದು, ಈಗಿರುವ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಅನಗತ್ಯವಾಗಿ ಅಧಿಕಾರಿಗಳ ವರ್ಗಾವಣೆ ಮಾಡುವುದು ಬೇಡ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT