‘ಗಡಿ ಭಾಗದ ಮತ್ತು ಹಿಂದುಳಿದ ಪ್ರದೇಶಗಳ ಶಾಲೆಗಳತ್ತ ಮಾಧ್ಯಮಗಳ ಗಮನ ಅಷ್ಟಾಗಿ ಇರುವುದಿಲ್ಲ. ಅಲ್ಲಿನ ಶಾಲೆಗಳ ಸ್ಥಿತಿ ಶೋಚನೀಯವಾಗಿರುತ್ತದೆ. ಅಂತಹ ಕಡೆಗಳಿಗೆ ಹೋಗಿ ಅಲ್ಲಿನ ಸರ್ಕಾರಿ ಶಾಲೆಯಲ್ಲಿ ಒಂದು ರಾತ್ರಿ ಉಳಿಯುವುದರ ಜತೆಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜತೆಗೆ ಸಮಾಲೋಚನೆ ನಡೆಸುತ್ತೇನೆ’ ಎಂದು ವಿವರಿಸಿದರು.