ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ: ಸ್ಥಳೀಯರಿಗೆ ಮಾತ್ರ ಅವಕಾಶ

Last Updated 7 ಜೂನ್ 2020, 14:52 IST
ಅಕ್ಷರ ಗಾತ್ರ

ಗೋಕರ್ಣ: ಸರ್ಕಾರದ ಆದೇಶದಂತೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. 15 ದಿನ ಸ್ಥಳೀಯರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಕಡ್ಡಾಯವಾಗಿ ಮುಖಗವಸು‌ ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು ಎಂದು ದೇವಸ್ಥಾನದ ಆಡಳಿತಧಿಕಾರಿ ಜಿ.ಕೆ.ಹೆಗಡೆ ತಿಳಿಸಿದ್ದಾರೆ.

ಗರ್ಭಗುಡಿಗೆ ಪ್ರವೇಶವಿಲ್ಲ:ಸ್ಥಳೀಯರಿಗೂ ನಂದಿಗೃಹದವರೆಗೆ ಮಾತ್ರ ಹೋಗಲು ಅವಕಾಶವಿದ್ದು, ಅಲ್ಲಿಂದಲೇ ನಿಂತು ದರ್ಶನ ಪಡೆಯಬೇಕು ಎಂದು ತಿಳಿಸಿದ್ದಾರೆ. ಸರ್ಕಾರದ ಸೂಚನೆಯಂತೆ ತೀರ್ಥ ಮತ್ತು ಪ್ರಸಾದ ವಿತರಣೆ ಇರುವುದಿಲ್ಲ ಎಂದು ಜಿ.ಕೆ.ಹೆಗಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT