ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲದರ ರುವಾರಿ ಸಿಎಂ ಆದ್ದರಿಂದ ಎಸ್‌ಐಟಿಯ ಹೊರಗೆ ತನಿಖೆಯಾಗಲಿ: ಮಾಧುಸ್ವಾಮಿ

‘ನ್ಯಾಯಾಂಗ ತನಿಖೆ ವಹಿಸಲಿ ಅಥವಾ ಸದನ ಸಮಿತಿ ರಚಿಸಲಿ’
Last Updated 11 ಫೆಬ್ರುವರಿ 2019, 10:47 IST
ಅಕ್ಷರ ಗಾತ್ರ

ಬೆಂಗಳೂರು:ಆಡಿಯೊ ಪ್ರಕರಣದ ರುವಾರಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ. ಆದ್ದರಿಂದ, ಎಸ್‌ಐಟಿಯ ಹೊರಗೆ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಶಾಸಕ ಜೆ.ಸಿ.ಮಾಧುಸ್ವಾಮಿ ಒತ್ತಾಯಿಸಿದರು.

ಉಖ್ಯಮಂತ್ರಿ ಅವರ ಅಧಿನದಲ್ಲಿರುವ ಸಮಿತಿಗಳಿಂದ ನ್ಯಾಯಯುತ ತನಿಖೆಯಾಗುತ್ತದೆ ಎಂಬ ವಿಶ್ವಾಸ ಇಲ್ಲ. ಆದ್ದರಿಂದ, ತಮ್ಮ ಸಲಹೆಯನ್ನು ಮರುಪರಿಶೀಲನೆ ಮಾಡುವಂತೆ ಕೋರುತ್ತೇವೆ ಎಂದು ಸುದ್ದಿಗಾರರರಿಗೆ ತಿಳಿಸಿದರು.

ಸಿಎಂ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ಆಗಬಹುದು. ಆದರೆ, ನಿಷ್ಪಕ್ಷಪಾತ ನಿಖೆಯಾಗುತ್ತದೆ ಎಂಬುದರ ಬಗ್ಗೆ ವಿಶ್ವಾಸವಿಲ್ಲ. ಬದಲಿಗೆ ನ್ಯಾಯಾಂಗ ತನಿಖೆ ವಹಿಸಲಿ ಅಥವಾ ಅವರೇ ಸದನ ಸಮಿತಿ ರಚಿಸಲಿ ಎಂದು ಹೇಳಿದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT