ಕಳೆದ ಸೋಮವಾರ ನಡೆದಿದ್ದ ಸಭೆಯಲ್ಲಿ ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಯನ್ನು ಕೈಬಿಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದರು. ಆದರೂ, ಹಲವು ರಾಜಕೀಯ ಒತ್ತಡಗಳಿಗೆ ಮಣಿದಿರುವಅವರುಮತ್ತೆ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿರುವುದು ಖಂಡನೀಯ. ರಾಜ್ಯ ವನ್ಯಜೀವಿ ಮಂಡಳಿ ಅಸ್ತಿತ್ವದಲ್ಲಿದ್ದರೂ ಏನು ಪ್ರಯೋಜನವಿಲ್ಲದಂತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.