ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು,ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿ ಹಲ್ಲೆ ನಡೆಸುವ ಪ್ರಯತ್ನ ಮಾಡಲಾಗಿದೆ. ಘಟನೆಯ ಕೆಲವೇಗಂಟೆಯಲ್ಲಿ 54ಜನರನ್ನು ಬಂಧಿಸಲಾಗಿದೆ. ಮತ್ತಷ್ಟು ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಸಚಿವತಿಳಿಸಿದ್ದಾರೆ.