ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊರೆಸ್ವಾಮಿಗೆ ಬಸವ, ಷ.ಶೆಟ್ಟರ್‌ಗೆ ಪಂಪ ಪ್ರಶಸ್ತಿ

Last Updated 11 ಜುಲೈ 2019, 20:08 IST
ಅಕ್ಷರ ಗಾತ್ರ

ಬೆಂಗಳೂರು: 2018ನೇ ಸಾಲಿನ ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ಹಾಗೂ ಪಂಪ ಪ್ರಶಸ್ತಿಗೆ ಹಿರಿಯ ಸಂಶೋಧಕ ಪ್ರೊ.ಷ.ಶೆಟ್ಟರ್‌ ಆಯ್ಕೆಯಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನೀಡಲಾಗುವ 3 ರಾಷ್ಟ್ರೀಯ ಪ್ರಶಸ್ತಿ ಮತ್ತು 14 ರಾಜ್ಯ ಪ್ರಶಸ್ತಿಗಳನ್ನು ಸಚಿವ ಡಿ.ಕೆ.ಶಿವಕುಮಾರ್‌ ಗುರುವಾರ ಪ್ರಕಟಿಸಿದ್ದಾರೆ. ರಾಷ್ಟ್ರೀಯ ಪ್ರಶಸ್ತಿಗಳು ತಲಾ ₹ 10 ಲಕ್ಷ, ರಾಜ್ಯ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು ಒಳಗೊಂಡಿವೆ.

ರಾಷ್ಟ್ರ ಪ್ರಶಸ್ತಿ: ಟಿ.ಚೌಡಯ್ಯ ಪ್ರಶಸ್ತಿಗೆ ಹಿರಿಯ ಕಲಾವಿದ ಟಿ.ಎನ್.ಕೃಷ್ಣನ್‌ ಹಾಗೂ ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿಗೆ ಸಮಾಜ ಸೇವಕಿ ಚನ್ನಮ್ಮ ಹಳ್ಳಿಕೇರಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT