ಅರಳಕುಪ್ಪೆ– ಸೀತಾಪುರ ಹಳೇಗದ್ದೆ ಬಯಲು ಪ್ರದೇಶದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಕಾವೇರಿ ನದಿಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ. ₹ 78 ಕೋಟಿ ಮೊತ್ತದಲ್ಲಿ ಸೇತುವೆ ನಿರ್ಮಿಸಲಾಗುತ್ತದೆ. ವದೆಸಮುದ್ರ ಗ್ರಾಮಕ್ಕೆ ಭೇಟಿ ನೀಡಿ, ಬಸ್ ದುರಂತದಲ್ಲಿ ಮೃತಪಟ್ಟವರ ಕುಟಂಬದವರಿಗೆ ಪರಿಹಾರಧನದ ಚೆಕ್ ವಿತರಿಸಲಿದ್ದಾರೆ.