ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಪ್ಪುಹಂದಿ ಮಾರಾಟ ಯತ್ನ: ಬಂಧನ

Last Updated 3 ನವೆಂಬರ್ 2018, 18:45 IST
ಅಕ್ಷರ ಗಾತ್ರ

ಮೈಸೂರು: ಚಿಪ್ಪುಹಂದಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ನಂಜನಗೂಡಿನಲ್ಲಿ ಅರಣ್ಯ ಸಂಚಾರ ದಳದ ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ. ಒಬ್ಬ ಆರೋಪಿ ಪರಾರಿಯಾಗಿದ್ದಾನೆ.

ನಂಜನಗೂಡು ನಿವಾಸಿಗಳಾದ ಬಸವರಾಜು, ಯೋಗೇಶ್, ಬಸವರಾಜು ಬಂಧಿತರು.‌ ಆರೋಪಿಗಳಿಂದ ಒಂದು ಚಿಪ್ಪುಹಂದಿ‌, ಎರಡು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT