ಸಚಿವ ವೆಂಕಟರಮಣಪ್ಪ, ಮಾಜಿ ಶಾಸಕರಾದ ಕೆ. ಎನ್. ರಾಜಣ್ಣ, ಕೆ. ಷಡಕ್ಷರಿ ಸೇರಿ ನೂರಾರು ಬೆಂಬಲಿಗರು ಖರ್ಗೆ ಅವರನ್ನು ಭೇಟಿ ಮಾಡಿ, ತುಮಕೂರು ಕ್ಷೇತ್ರ ಉಳಿಸಿಕೊಳ್ಳುವಂತೆ ಖರ್ಗೆ ಮೇಲೆ ಒತ್ತಡ ಹಾಕಿದ್ದರು. 'ಹಾಲಿ ಸಂಸದರ ಕ್ಷೇತ್ರ ಬಿಟ್ಟು ಕೊಡುವುದಿಲ್ಲ ಎಂದು ಹೇಳಿ, ಕೊನೆಗೆ ಬಿಟ್ಟು ಕೊಟ್ಟಿದ್ದು ಏಕೆ' ಎಂದೂ ಪ್ರಶ್ನಿಸಿದ್ದರು.