<p><strong>ಪೀಣ್ಯ ದಾಸರಹಳ್ಳಿ:</strong> 'ಮತಗಟ್ಟೆಯಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತನಿಗೆ ಉನ್ನತ ಸ್ಥಾನಮಾನಗಳನ್ನು ನೀಡುವ ಪಕ್ಷವೆಂದರೆ ಅದು ಬಿಜೆಪಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.</p>.<p>ಶೆಟ್ಟಿಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಕುಂದುಕೊರತೆಗಳ ಚರ್ಚೆ ಸಭೆಯಲ್ಲಿ ಮಾತನಾಡಿದರು.</p>.<p>'ನಮ್ಮ ಪಕ್ಷದಲ್ಲಿ ಕುಟುಂಬ ರಾಜಕಾರಣವಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುತ್ತದೆ. ನಾನು ಕೂಡಾ ಕುಗ್ರಾಮದಿಂದ ಬಂದವನು. ನನ್ನ ಸಂಘಟನೆ, ಪಕ್ಷ ನಿಷ್ಠೆ ನೋಡಿ ನನಗೆ ಇಂದು ಪಕ್ಷ ಉನ್ನತ ಸ್ಥಾನ ನೀಡಿದೆ. ಪಕ್ಷಕ್ಕೆ ಯಾವಾಗಲೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಬೇಕು' ಎಂದರು.</p>.<p>ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಮುನಿರಾಜು, ‘ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು' ಎಂದರು. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ದಾಸರಹಳ್ಳಿ ಮಂಡಲ ಅಧ್ಯಕ್ಷ ಎನ್.ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> 'ಮತಗಟ್ಟೆಯಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತನಿಗೆ ಉನ್ನತ ಸ್ಥಾನಮಾನಗಳನ್ನು ನೀಡುವ ಪಕ್ಷವೆಂದರೆ ಅದು ಬಿಜೆಪಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.</p>.<p>ಶೆಟ್ಟಿಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಕುಂದುಕೊರತೆಗಳ ಚರ್ಚೆ ಸಭೆಯಲ್ಲಿ ಮಾತನಾಡಿದರು.</p>.<p>'ನಮ್ಮ ಪಕ್ಷದಲ್ಲಿ ಕುಟುಂಬ ರಾಜಕಾರಣವಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುತ್ತದೆ. ನಾನು ಕೂಡಾ ಕುಗ್ರಾಮದಿಂದ ಬಂದವನು. ನನ್ನ ಸಂಘಟನೆ, ಪಕ್ಷ ನಿಷ್ಠೆ ನೋಡಿ ನನಗೆ ಇಂದು ಪಕ್ಷ ಉನ್ನತ ಸ್ಥಾನ ನೀಡಿದೆ. ಪಕ್ಷಕ್ಕೆ ಯಾವಾಗಲೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಬೇಕು' ಎಂದರು.</p>.<p>ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಮುನಿರಾಜು, ‘ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು' ಎಂದರು. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ದಾಸರಹಳ್ಳಿ ಮಂಡಲ ಅಧ್ಯಕ್ಷ ಎನ್.ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>