‘ಇವರ ದೌರ್ಜನ್ಯ ಬಹಳ ದಿನ ನಡೆಯೊಲ್ಲ. ಹಳ್ಳಕ್ಕೆ ಬೀಳಲೇ ಬೇಕು. ಅಧಿಕಾರ ಹೋಗಲಿ, ಇವ್ರ ದರ್ಪ – ದೌಲತ್ತು ಗೊತ್ತಾಗುತ್ತದೆ’ ಎಂದು ನಾಗರಾಜ್ ತಮ್ಮ ಅಭಿಪ್ರಾಯ ತಿಳಿಸಿದ್ದರು. ಆ ಹೇಳಿಕೆಯು ವಾಹಿನಿಯಲ್ಲಿ ಪ್ರಸಾರವಾಗಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿದ್ದ ಹಿರಿಯ ಅಧಿಕಾರಿಗಳು, ನಾಗರಾಜ್ ಅವರನ್ನು ಅಮಾನತು ಮಾಡಿದ್ದಾರೆ’ ಎಂದು ಮೂಲಗಳು ಹೇಳಿವೆ.