ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ರಾಜರಾಜೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು. ‘ಕಲ್ಲು, ಶಿಲೆಯಷ್ಟೇ ದೇವರಲ್ಲ’ ಎಂಬುದನ್ನು ಭಕ್ತರಿಗೆ ಮನವರಿಕೆ ಮಾಡಿಕೊಡುವ ಸಂದರ್ಭದಲ್ಲಿ ಅವರು‘ರಾಷ್ಟ್ರಧ್ವಜ ಅರಿವೆ ತುಂಡು’ ಎಂಬ ನಿದರ್ಶನ ನೀಡಿದರು.