‘ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತುಹೈಕಮಾಂಡ್ ಜೊತೆ ಚರ್ಚಿಸಿದ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು. ‘ಬಿಜೆಪಿ ವರ್ಚಸ್ಸು ಹಾಳು ಮಾಡಲು ಕಾಂಗ್ರೆಸ್ ಈ ರೀತಿ ಕುತಂತ್ರ ಮಾಡುತ್ತಿದೆ’ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿ,‘ರೆಡ್ಡಿ ಬಿಜೆಪಿಯಲ್ಲಿಲ್ಲ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಹೀಗಾಗಿ ರೆಡ್ಡಿಆರೋಪಕ್ಕೆ ಅರ್ಥ ಇಲ್ಲ’ ಎಂದರು.