‘ಕೊರೊನಾ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಕೈಬಲಪಡಿಸುವ ಸಣ್ಣ ಪ್ರಯತ್ನ ಇದು. ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಸಿಟಿ ಕ್ಯಾಂಪಸ್ ಮತ್ತು ರಿಂಗ್ರೋಡ್ ಕ್ಯಾಂಪಸ್ಗಳಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡಲು ಬಂದಿರುವ ನೆರೆಯ ರಾಜ್ಯಗಳ ಎಲ್ಲ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡಲಾಗಿದೆ’ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ತಿಳಿಸಿದರು.