‘ನಾನು ಬಜೆಟ್ ಮಂಡಿಸಿದ ವೇಳೆ ರಾಮನಗರ, ಹಾಸನ, ಮಂಡ್ಯ ಬಜೆಟ್ ಎನ್ನುತ್ತಿದ್ದರು. ಆದರೆ, ಇಂದು ಸಿ.ಎಂ ಗೆ ರಾಮನಗರ ಮೇಲೆ ವಿಶೇಷ ಕಾಳಜಿ ಬಂದಿದೆಯೇ? ರಾಮನಗರಕ್ಕೆ ಹೊಸ ಹೆಸರು ನೀಡುವುದರಿಂದ ಏನೂ ಬದಲಾವಣೆ ಆಗುವುದಿಲ್ಲ. ಹೆಸರು ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಮಾಡುವುದರೊಳಗೆ ಈ ಸರ್ಕಾರ ಇರಲಿದೆಯೋ? ಇಲ್ಲವೋ ? ನೋಡೋಣ’ ಎಂದರು.