ಬಿಜೆಪಿ ಸರ್ಕಾರವನ್ನು ಸದೃಢ ಪಡಿಸಿದ್ದನ್ನು ಶ್ಲಾಘಿಸಿದ ಅವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಬೇಕಾದ ಕ್ರಮವನ್ನೂ ಕೈಗೊಳ್ಳಿ. ಕೇಂದ್ರದ ಪಾಲನ್ನು ಸಕಾಲದಲ್ಲಿ ತಲುಪಿಸಲು ಬದ್ಧವಿದ್ದೇವೆ. ಉತ್ತಮ ಆಡಳಿತ ನೀಡುವತ್ತ ಗಮನ ಹರಿಸಿ’ ಎಂದು ಕಿವಿಮಾತು ಹೇಳಿದರು.