‘ಮನೆ ನಿರ್ಮಿಸಲು ಹಣ ಕೊಡುತ್ತೇವೆ, ನರ್ಸಿಂಗ್ ಕೆಲಸ ಕೊಡಿಸುತ್ತೇವೆ ಎಂದು ಆಮಿಷ ಒಡ್ಡಿದ ಮಂಗಳೂರಿನ ಈ ಪಾದ್ರಿಗಳು 16 ವರ್ಷದ ಬಾಲಕಿಯನ್ನು ಕಳೆದ ವರ್ಷ ಫೆಬ್ರುವರಿಯಲ್ಲಿ ಕರೆದುಕೊಂಡು ಹೋಗಿದ್ದರು. ಆದರೆ, ಅಲ್ಲಿ ಬಾಲಕಿಯನ್ನು ಮನೆಗೆಲಸಕ್ಕೆ ಇರಿಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಹಾಗೂ ಜಾತಿನಿಂದನೆ ಮಾಡಿದ್ದಾರೆ’ ಎಂದು ಬಾಲಕಿ ತಾಯಿ ಹೈಕೋರ್ಟ್ಗೆ ದೂರು ಸಲ್ಲಿಸಿದ್ದರು.