ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಷ್ಟ ಪರಿಹಾರ ಭತ್ಯೆ ₹2,000ಕ್ಕೆ ಏರಿಕೆ

Last Updated 19 ಜೂನ್ 2019, 20:14 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್‌ ಪೇದೆಗಳ ಕಷ್ಟ ಪರಿಹಾರ ಭತ್ಯೆಯನ್ನು ₹1000ದಿಂದ ₹2,000ಕ್ಕೆ ಏರಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ಜುಲೈ 1ರಿಂದ ಜಾರಿಗೆ ಬರಲಿದೆ.

ಅಲ್ಲದೆ, ಮೂಲ ತರಬೇತಿ ಪಡೆಯುತ್ತಿರುವ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ ಅಭ್ಯರ್ಥಿಗಳ ಕರಾರು ಪತ್ರದ ಮೊತ್ತ ಪಾವತಿಯನ್ನು ಷರತ್ತಿಗೊಳಪಟ್ಟು ವಿನಾಯ್ತಿ ನೀಡಲಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT