ಇಂದು ಬೆಳಗ್ಗೆ ದೋಸ್ತಿ ನಾಯಕರಿಗೆ ಊರಿನ ಜಾತ್ರೆಗೆ ಹೋಗಿ ಬರುವುದಾಗಿ ಹೇಳಿದ್ದ ಎಂ.ಟಿ.ಬಿ. ನಾಗರಾಜ್ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು. ನಂತರ ವಿಶೇಷ ವಿಮಾನದ ಮೂಲಕ ಮುಂಬೈಗೆ ತೆರಳಿದರು. ಬಿಜೆಪಿಯ ಆರ್. ಅಶೋಕ್, ಎಸ್.ಆರ್. ವಿಶ್ವನಾಥ್ ಹಾಗೂ ಯಡಿಯೂರಪ್ಪ ಆಪ್ತ ಸಂತೋಷ್ನಾಗರಾಜ್ ಮುಂಬೈಗೆ ತೆರಳಲು ಸಹಕರಿಸಿದರು.