ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಪರಸ್ಪರ ವಾಕ್ಸಮರ ಶನಿವಾರ ತಾರಕಕ್ಕೇರಿದ್ದು, ‘ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿರಲು ಇಚ್ಛೆ ಇಲ್ಲದಿದ್ದರೆ, ಬೆಂಬಲ ವಾಪಸ್ ಪಡೆದುಕೊಂಡು ಹೋಗಿ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಕಾಂಗ್ರೆಸ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.