<p>ಬೆಂಗಳೂರು: ಸಂಪುಟ ವಿಸ್ತರಣೆ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದ ನೂತನ ಮಂತ್ರಿಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರಖಾತೆ ಹಂಚಿಕೆ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಅನುಮೋದನೆಗಾಗಿ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ.</p>.<p>ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಪಟ್ಟಿನಂತೆ ಅವರಿಗೆ ಜಲಸಂಪನ್ಮೂಲ ಇಲಾಖೆಯನ್ನೇ ಹಂಚಿಕೆ ಮಾಡಲಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಲಸಂಪನ್ಮೂಲ ಇಲಾಖೆಯನ್ನು ಡಿ.ಕೆ ಶಿವಕುಮಾರ್ ಅವರು ನಿಭಾಯಿಸಿದ್ದರು.</p>.<p>ಫೆ.6ರಂದು ಹತ್ತು ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.</p>.<p><strong>ಯಾರಿಗೆ ಯಾವ ಖಾತೆ?</strong></p>.<p>ರಮೇಶ್ ಜಾರಕಿಹೊಳಿ – ಜಲಸಂಪನ್ಮೂಲ</p>.<p>ಎಸ್.ಟಿ ಸೋಮಶೇಖರ್ – ಸಹಕಾರ</p>.<p>ಶಿವರಾಮ ಹೆಬ್ಬಾರ್– ಕಾರ್ಮಿಕ</p>.<p>ನಾರಾಯಣಗೌಡ– ತೋಟಗಾರಿಗೆ, ಪೌರಾಡಳಿತ</p>.<p>ಬೈರತಿ ಬಸವರಾಜು – ನಗರಾಭಿವೃದ್ಧಿ</p>.<p>ಕೆ. ಸುಧಾಕರ್ – ವೈದ್ಯಕೀಯ ಶಿಕ್ಷಣ</p>.<p>ಬಿ.ಸಿ ಪಾಟೀಲ – ಅರಣ್ಯ</p>.<p>ಶ್ರೀಮಂತ ಪಾಟೀಲ – ಜವಳಿ</p>.<p>ಗೋಪಾಲಯ್ಯ – ಸಣ್ಣ ಕೈಗಾರಿಕೆ</p>.<p>ಆನಂದ್ ಸಿಂಗ್ – ಆಹಾರ ಮತ್ತು ನಾಗರಿಕ ಪೂರೈಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಂಪುಟ ವಿಸ್ತರಣೆ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದ ನೂತನ ಮಂತ್ರಿಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರಖಾತೆ ಹಂಚಿಕೆ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಅನುಮೋದನೆಗಾಗಿ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ.</p>.<p>ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಪಟ್ಟಿನಂತೆ ಅವರಿಗೆ ಜಲಸಂಪನ್ಮೂಲ ಇಲಾಖೆಯನ್ನೇ ಹಂಚಿಕೆ ಮಾಡಲಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಲಸಂಪನ್ಮೂಲ ಇಲಾಖೆಯನ್ನು ಡಿ.ಕೆ ಶಿವಕುಮಾರ್ ಅವರು ನಿಭಾಯಿಸಿದ್ದರು.</p>.<p>ಫೆ.6ರಂದು ಹತ್ತು ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.</p>.<p><strong>ಯಾರಿಗೆ ಯಾವ ಖಾತೆ?</strong></p>.<p>ರಮೇಶ್ ಜಾರಕಿಹೊಳಿ – ಜಲಸಂಪನ್ಮೂಲ</p>.<p>ಎಸ್.ಟಿ ಸೋಮಶೇಖರ್ – ಸಹಕಾರ</p>.<p>ಶಿವರಾಮ ಹೆಬ್ಬಾರ್– ಕಾರ್ಮಿಕ</p>.<p>ನಾರಾಯಣಗೌಡ– ತೋಟಗಾರಿಗೆ, ಪೌರಾಡಳಿತ</p>.<p>ಬೈರತಿ ಬಸವರಾಜು – ನಗರಾಭಿವೃದ್ಧಿ</p>.<p>ಕೆ. ಸುಧಾಕರ್ – ವೈದ್ಯಕೀಯ ಶಿಕ್ಷಣ</p>.<p>ಬಿ.ಸಿ ಪಾಟೀಲ – ಅರಣ್ಯ</p>.<p>ಶ್ರೀಮಂತ ಪಾಟೀಲ – ಜವಳಿ</p>.<p>ಗೋಪಾಲಯ್ಯ – ಸಣ್ಣ ಕೈಗಾರಿಕೆ</p>.<p>ಆನಂದ್ ಸಿಂಗ್ – ಆಹಾರ ಮತ್ತು ನಾಗರಿಕ ಪೂರೈಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>