ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಪಿಇ ಕಿಟ್ ವೈಜ್ಞಾನಿಕ ವಿಲೇವಾರಿಗೆ ಸಚಿವ ಶ್ರೀರಾಮುಲು ತಾಕೀತು

Last Updated 1 ಜುಲೈ 2020, 13:32 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್‌ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಾಕೀತು ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಿಟ್‌ಗಳನ್ನುಎಲ್ಲೆಂದರಲ್ಲಿ ಬಿಸಾಕುತ್ತಿರುವುದು ಕಂಡುಬಂದರೆ, ಅಂಥವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

'ಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕವಾಗಬಾರದು. ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT