ಬಳಿಕ ಮಾತನಾಡಿದ ಪ್ರಜ್ವಲ್ ರೇವಣ್ಣ, ನಾವು ಸಣ್ಣವರಿದ್ದಾಗಿಂದಲೂ ಸಿದ್ದರಾಮಯ್ಯನವರನ್ನು ನೋಡಿಕೊಂಡು ಬೆಳೆದವರು. ನಮ್ಮ ಮನೆಯವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಿದ್ದೇನೆ.ಸಿದ್ದರಾಮಯ್ಯ ಅವರು ಕಡೂರು, ಅರಕಲಗೂಡು, ಅರಸಿಕೆರೆ ಹಾಸನಕ್ಕೆ ಚುನಾವಣಾಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ.