ಶಿವಸೇನಾವು ಅಪ್ರಾಯೋಗಿಕ ಮತ್ತು ಅಸಾಧ್ಯವಾದ ಷರತ್ತುಗಳನ್ನು ಮುಂದಿಟ್ಟಿದ್ದರಿಂದ ಬಿಜೆಪಿಯು ಅತಿದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆಯಿಂದ ದೂರ ಉಳಿಯುವಂತಾಯಿತು. ಶಿವಸೇನಾ ಜತೆ ಉತ್ತಮ ಬಾಂಧವ್ಯ ಇರುವಂತೆ ನೋಡಿಕೊಳ್ಳಲು ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದಿವು. ಆದರೆ, ಅವರು ಅಪ್ರಾಯೋಗಿಕ ಷರತ್ತುಗಳನ್ನು ಮುಂದಿಟ್ಟರು’ ಎಂದು ಜೋಶಿ ಹೇಳಿದ್ದಾರೆ.